March 12, 2026
WhatsApp Image 2023-11-17 at 12.08.09 PM

ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ.ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.