May 24, 2025
SHRISHAL

ವೇಣೂರು, ಜೂ. 9: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಉಪನಿರೀಕ್ಷಕ ಶ್ರೀಶೈಲಾ ಡಿ. ಮುರುಗೋಡು ಅವರು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಕಾಪು ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಶ್ರೀಶೈಲ ಅವರು ಸಹಾಯಕ ಪೊಲೀಸ್ ಉಪನಿರೀಕ್ಷಕ ವೆಂಕಟೇಶ್ ನಾಯ್ಕ್ ಅವರಿಗೆ ಅಧಿಕಾರ ಹಸ್ತಾಂತರಿಸಿ ನಿರ್ಗಮಿಸಿದರು. ಶ್ರೀಶೈಲಾ ಡಿ. ಮುರುಗೋಡು ಅವರನ್ನು ಗೌರವಿಸಿ ಬೀಳ್ಕೊಡಲಾಯಿತು. ಸಿಬ್ಬಂದಿಗಳಾದ ರವೀಂದ್ರ, ಪ್ರಶಾಂತ್ ಕುಮಾರ್, ಅಭಿಜಿತ್, ಸತ್ಯಪ್ರಕಾಶ್ ಮತ್ತು ಶ್ರೀನಿವಾಸ್ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>