May 28, 2025 11:03:30 AM
IMG-20230414-WA0112

ಅಳದಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದು
ಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲರು ಮತ್ತು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>