ವೇಣೂರು ಪೊಲೀಸ್ ಠಾಣೆ: ನೊಂದವರ ದಿನಾಚರಣೆ

ವೇಣೂರು, ಎ. 16: ವೇಣೂರು ಪೊಲೀಸ್ ಠಾಣೆಯಲ್ಲಿ ಇಂದು ಪೊಲೀಸ್ ಉಪನಿರೀಕ್ಷಕ ಶ್ರೀಶೈಲಾ ಡಿ. ಮುರುಗೋಡು ಅವರ ನೇತೃತ್ವದಲ್ಲಿ ನೊಂದವರ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಕರಣದ ಸಂತ್ರಸ್ತರ ಆಹವಾಲು ಆಲಿಸಿದ ಪೊಲೀಸ್ ಉಪನಿರೀಕ್ಷರು ಪ್ರಕರಣದ ತನಿಖೆ ಪ್ರಗತಿ ಕುರಿತು ನೊಂದವರೊಂದಿಗೆ ಮಾಹಿತಿ ಹಂಚಿಕೊಂಡರು.
ಸಹಾಯಕ ಪೊಲೀಸ್ ಉಪನಿರೀಕ್ಷಕ ವೆಂಕಟೇಶ್ ನಾಯ್ಕ್, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.