May 28, 2025 6:27:49 AM
marody ram copy

ಮರೋಡಿ, ಎ. 19: ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತರಾಗಿದ್ದುಕೊಂಡು ಎಲ್ಲರ ಪ್ರೀತಿ ಗಳಿಸಿದ್ದ ಮರೋಡಿಯ ರಾಮ್‌ಪ್ರಸಾದ್ ಅವರ ಮನೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಭೇಟಿ ನೀಡಿ ಹೆತ್ತವರ ಆಶೀರ್ವಾದ ಪಡೆದರು. ಸಂಘಟನೆಯಲ್ಲಿ ದಿ| ರಾಮ್‌ಪ್ರಸಾದ್ ಅವರ ಸೇವೆಯನ್ನು ಸ್ಮರಿಸಿದ ಶಾಸಕರು ಅವರ ಹೆತ್ತವರ ಜತೆ ಕೆಲವೊತ್ತು ಸಮಾಲೋಚನೆ ನಡೆಸಿದರು. ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಜತೆಗಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>