May 28, 2025
ruralxpress heggade1 copy

ವೇಣೂರು, ಎ. 19: ರೂರಲ್‌ನ್ಯೂಸ್‌ಎಕ್ಸ್‌ಪ್ರೆಸ್ ಕನ್ನಡ ವೈಬ್‌ಸೈಟ್‌ನ ಮಾಹಿತಿ ಕರಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಸಂಜೆ ಉಜಿರೆಯ ಸಿದ್ದವನದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮೂಡಬಿದಿರೆ ಜೈನಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಹಾಗೂ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ವಿ. ಪ್ರವೀಣ್‌ಕುಮಾರ್ ಇಂದ್ರ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>