ಮರೋಡಿ, ಎ. 19: ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತರಾಗಿದ್ದುಕೊಂಡು ಎಲ್ಲರ ಪ್ರೀತಿ ಗಳಿಸಿದ್ದ ಮರೋಡಿಯ ರಾಮ್ಪ್ರಸಾದ್ ಅವರ ಮನೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಭೇಟಿ ನೀಡಿ ಹೆತ್ತವರ ಆಶೀರ್ವಾದ ಪಡೆದರು. ಸಂಘಟನೆಯಲ್ಲಿ ದಿ| ರಾಮ್ಪ್ರಸಾದ್ ಅವರ ಸೇವೆಯನ್ನು ಸ್ಮರಿಸಿದ ಶಾಸಕರು ಅವರ ಹೆತ್ತವರ ಜತೆ ಕೆಲವೊತ್ತು ಸಮಾಲೋಚನೆ ನಡೆಸಿದರು. ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಜತೆಗಿದ್ದರು.
Check Also
ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ- ಅರ್ಧದಾರಿಯಲ್ಲಿ ಬಸ್ ಬಿಟ್ಟು ಹೋದ ಚಾಲಕ
ಉಡುಪಿ: ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ಉಡುಪಿಯಲ್ಲಿ ನಡೆದಿದೆ. …