ಪಡ್ಡಂದಡ್ಕಗೆ ಮೇ 27ಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಹೊಸಂಗಡಿ, ಮೇ 25: ಪಡ್ಡಂದಡ್ಕ ಶ್ರೀ ಮಂಜುನಾಥೇಶ್ವರ ಭಜನ ಮಂಡಳಿ (ರಿ.) ಇದರ ವತಿಯಿಂದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ, ನಿಶಿಪೂರ್ಣ ಭಜನಾ ಕಾರ್ಯಕ್ರಮ ಹಾಗೂ ಗ್ರಾಮ ಭಜನಾ ಮಂಗಳೋತ್ಸವವು ಮೇ 27ರಂದು ಸಂಜೆ 4 ಗಂಟೆಯಿಂದ ಜರಗಲಿದ್ದು, ಈ ಕಾರ್ಯಕ್ರಮಕ್ಕೆ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರವರು ಭೇಟಿ ನೀಡಲಿದ್ದಾರೆ.
ಈ ಸಂದರ್ಭ ಹಿಂದೂಸಮಾಜದ ಬಂಧುಗಳು, ಹಿಂದೂಕಾರ್ಯಕರ್ತರು, ಅರುಣ್ ಕುಮಾರ್ ಪುತ್ತಿಲ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಕಟ್ಟೆ-ಪಡ್ಡಂದಡ್ಕ ಅವರ ಪ್ರಕಟಣೆ ತಿಳಿಸಿದೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.