ಯೋಜನೆ, ಉದ್ಯೋಗ ಯುಪಿ ಜನರಿಗೆ ಗುಡ್‌ ನ್ಯೂಸ್ ಕೊಟ್ಟ ಸಿಎಂ

ಲಕ್ನೋ ಮಾರ್ಚ್ 31: ಹೊಸ ಯೋಜನೆಗಳಿಂದ ಜನರು ಸಂತೋಷಪಡಿಸುವುದು ಹಾಗೂ ಉದ್ಯೋಗಾವಕಾಶಗಳು ಹೆಚ್ಚಿಸುವುದು ನಮ್ಮ ಗುರಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 6 ವರ್ಷ ಅಧಿಕಾರವನ್ನು ಪೂರೈಸಿದ್ದಾರೆ. ಇದನ್ನು ಇಡೀ ರಾಜ್ಯದಲ್ಲಿ ಬಿಜೆಪಿ ಸಂಭ್ರಮಿಸುತ್ತಿದೆ. ಈ ಮೊದಲು ಯಾರೂ ಸತತ 6 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರಲಿಲ್ಲ. ಯೋಗಿ ಆದಿತ್ಯನಾಥನ್ ಈಗ ಈ ಸಾಧನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಇದನ್ನು ಸಂಭ್ರಮಿಸಲು ಹಲವು ಹೊಸ ಯೋಜನೆಗಳನ್ನು ಘೋಷಿಸುತ್ತಿದೆ.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.